Webdunia - Bharat's app for daily news and videos

Install App

ರೈತ ಮುಖಂಡರಿಂದ 26 ಕ್ಕೆ ವಿಧಾನಸೌಧ ಚಲೋ ಕಾರ್ಯಕ್ರಮ

Webdunia
ಭಾನುವಾರ, 18 ಸೆಪ್ಟಂಬರ್ 2022 (20:56 IST)
ರೈತ ಮುಖಂಡರ ಸಭೆಯನ್ನ ರೈತ ಮುಖಂಡ ಕುರುಬೂರು ಶಾಂತಕುಮಾರ್ಪ ಟ್ಟಣದ ಎಪಿಎಂಸಿ ಕಚೇರಿಯಲ್ಲಿ ನಡೆಸಿದ್ದಾರೆ.
26ಕ್ಕೆ ವಿಧಾನಸೌಧ ಚಲೋ ಇರುವುದರಿಂದ ಕಬ್ಬಿನ ದರ,ಕೃಷಿ ಪಂಪ್ ಸೆಟ್ ಮೇಲಿನ ದರ,ರಸಗೊಬ್ಬರಗಳ ಮೇಲಿನ ದರ ಇಳಿಸುವಂತೆ ಆಗ್ರಹಿಸಿಸುತ್ತಿದ್ದಾರೆ. 
 
ಪ್ರಧಾನಿ ಮೋದಿಯವರು 2022ಕ್ಕೆ ರೈತರ ಆದಾಯವನ್ನ ಡಬಲ್ ಮಾಡುತ್ತೇನೆ ಎಂದಿದ್ದರು.ಆದರೆ ರೈತರು ದಿನನಿತ್ಯ ಬಳಸುವ ರಸಗೊಬ್ಬರ ಬೆಲೆ ಏರಿಕೆ ಮಾಡಿದ್ದಾರೆ.ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಹೋರಾಟ ನಡೆಸಿದಾಗ ರೈತ ವಿರೋಧಿ ಕೃಷಿ ಕಾಯ್ದೆಯನ್ನ ವಾಪಾಸ್ ಪಡೆದರು.ರಾಜ್ಯದಲ್ಲಿಯು ಎಪಿಎಂಸಿ ಕಾಯ್ದೆಯನ್ನ ವಾಪಾಸ್ ಪಡೆಯಬೇಕು.ನೆರೆ ಹಾನಿಯಿಂದ ರಾಜ್ಯದಲ್ಲಿ 10ಲಕ್ಷ ಎಕರೆ ಬೆಳೆ ಹಾನಿಯಾಗಿದೆ.ಸರ್ಕಾರ ರೈತರಿಗೆ ಕಾಟಾಚಾರಕ್ಕೆ ಪರಿಹಾರ ನೀಡುತ್ತಿದ್ದಾರೆ.ಮುಂದಿನ ದಿನಗಳಲ್ಲಿ ತಾಲ್ಲೂಕು ಜಿಲ್ಲಾ ಕೇಂದ್ರಗಳಲ್ಲಿ ಚೆಕ್ ಸುಡುವ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ರೈತರಿಗೆ ನೀಡಿರುವ ಮಾತನ್ನ ಉಳಿಸಿಕೊಳ್ಳಬೇಕು.ಸೆಪ್ಟೆಂಬರ್ 26ಕ್ಕೆ ಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸುತ್ತೇವೆ.ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನ ಎಚ್ಚರಿಸುವ ಕೆಲಸವನ್ನ ರೈತರು ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Karnataka Weather: ಈ ವರ್ಷ ಚಳಿಗಾಲ ಆರಂಭ ಯಾವಾಗ, ಹೇಗಿರಲಿದೆ ತೀವ್ರತೆ

ಕಾಸರಗೋಡಿನಲ್ಲೊಂದು ಮೈ ನಡುಗಿಸುವ ಆಕ್ಸಿಡೆಂಟ್ ವಿಡಿಯೋ

ಮಸೀದಿ ಮುಂದೆ ಗಲಾಟೆ ಮಾಡಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ್ದು: ಸಿದ್ದರಾಮಯ್ಯ ಸಮರ್ಥನೆ

ಮುಂದಿನ ಸುದ್ದಿ
Show comments