Webdunia - Bharat's app for daily news and videos

Install App

ವಿಧಾನಸೌದದ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

Webdunia
ಶನಿವಾರ, 22 ಜುಲೈ 2023 (14:47 IST)
ವಿಧಾನಸೌದದ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದ್ದು,10 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ ಹಾಗೂ ಐಎಎಸ್ ಅಧಿಕಾರಿಗಳ ದುರ್ಬಳಕೆ ಸರ್ಕಾರ ಮಾಡಿಕೊಳ್ತಿದೆ.ಭ್ರಷ್ಟ ಸರ್ಕಾರ‌,ಸಂವಿಧಾನ ವಿರೋಧಿ ಸರ್ಕಾರ ಎಂದು ಬಿಜೆಪಿ ನಾಯಕರು ಧಿಕ್ಕಾರ ಕೂಗುತ್ತಿದ್ದಾರೆ.ಪ್ರತಿಭಟನೆಯಲ್ಲಿ ಶಾಸಕರಾದ ಸುರೇಶ್ ಕುಮಾರ್,‌ವಿಜಯೇಂದ್ರ,ಚನ್ನಬಸಪ್ಪ, ಮಾಜಿ ಸಚಿವರಾದ ಪ್ರಭು ಚೌಹಾಣ್,ಎಮ್ ಎಲ್ ಸಿ ರವಿಕುಮಾರ್, ಅರುಣ್ , ತೇಜಸ್ವಿನಿ ರಮೇಶ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments