Webdunia - Bharat's app for daily news and videos

Install App

ವಿಧಾನಮಂಡಲ ಅಧಿವೇಶನ ಕೇವಲ ಐದು ದಿನಕ್ಕೆ ಸೀಮಿತವಲ್ಲ: ಟಿ.ಬಿ.ಜಯಚಂದ್ರ

Webdunia
ಸೋಮವಾರ, 6 ಫೆಬ್ರವರಿ 2017 (10:50 IST)
ವಿಧಾನಸಭೆಯ ವಿಧಾನಮಂಡಲದ ಅಧಿವೇಶನ ಕೇವಲ ಐದು ದಿನಕ್ಕೆ ಸೀಮಿತವಲ್ಲ. ಅವಧಿ ವಿಸ್ತರಣೆಗೆ ಕಾಲಾವಕಾಶ ಇದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನದ ಅವಧಿ ವಿಸ್ತರಣೆಗೆ ಅವಕಾಶ ಇದೆ. ಈ ಕುರಿತು ಚರ್ಚಿಸಲು ಇಂದು ಕಲಾಪ ಸಲಹಾ ಸಮಿತಿಯ ಸಭೆ ಕರೆಯಲಾಗಿದೆ ಎಂದು ತಿಳಿಸಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರವೇ ಹೆಚ್ಚು ದಿನ ಅಧಿವೇಶನ ನಡೆದಿದೆ. ನಾವೇ ರೂಪಿಸಿರುವ ನಿಯಮದಂತೆ ಹೆಚ್ಚು ದಿನ ಅಧಿವೇಶನ ನಡೆಸಿದ್ದೇವೆ. ವರ್ಷದಲ್ಲಿ 60 ದಿನದ ಅಧಿವೇಶನ ನಿಯಮದ ಹತ್ತಿರ ನಾವಿದ್ದೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.
 
ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಐಟಿ ದಾಳಿ ಹಾಗೂ ಬರ ನಿರ್ವಹಣೆಯ ಕುರಿತು ಚರ್ಚೆ ಕಾವೇರುವ ಸಾಧ್ಯತ್ಯೆಗಳಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments