Webdunia - Bharat's app for daily news and videos

Install App

ವಿಧಾನಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (20:48 IST)
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ವಿಶೇಷ ಅಧಿವೇಶನ ಮುಂದೂಡಿಕೆಯಾಗಿದೆ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.

ಅಕ್ಟೋಬರ್ 6 ಮತ್ತು 7 ರಂದು ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ನಿಗದಿ ಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಷ್ಟ್ರಪತಿಗಳ ಸಮಯ ದೊರೆಯದ ಹಿನ್ನೆಲೆಯಲ್ಲಿ ಪ್ರವಾಸದ ದಿನಾಂಕವನ್ನು ರಾಷ್ಟ್ರಪತಿ ಭವನ ಮುಂದೂಡಿದೆ.

ರಾಷ್ಟ್ರಪತಿಗೆ  ಆಹ್ವಾನ ನೀಡಲು ಇವತ್ತು ಸಮಯಾವಕಾಶ ನೀಡಿದ್ರು. ಆದರೆ ಕೊನೆಕ್ಷಣದಲ್ಲಿ ಸಮಯಾವಕಾಶ ರದ್ದಾಗಿದೆ. ರಾಷ್ಟ್ರಪತಿಗಳು ಮುಂದೆ ಯಾವ ದಿನಾಂಕ ನೀಡುತ್ತಾರೊ ಅಂದು ವಜ್ರಮಹೋತ್ಸವದ ವಿಶೇಷ ಅಧಿವೇಶನ ಮಾಡುತ್ತೇವೆ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments