Webdunia - Bharat's app for daily news and videos

Install App

ವಿಧಾನಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (20:48 IST)
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ವಿಶೇಷ ಅಧಿವೇಶನ ಮುಂದೂಡಿಕೆಯಾಗಿದೆ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.

ಅಕ್ಟೋಬರ್ 6 ಮತ್ತು 7 ರಂದು ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ನಿಗದಿ ಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಷ್ಟ್ರಪತಿಗಳ ಸಮಯ ದೊರೆಯದ ಹಿನ್ನೆಲೆಯಲ್ಲಿ ಪ್ರವಾಸದ ದಿನಾಂಕವನ್ನು ರಾಷ್ಟ್ರಪತಿ ಭವನ ಮುಂದೂಡಿದೆ.

ರಾಷ್ಟ್ರಪತಿಗೆ  ಆಹ್ವಾನ ನೀಡಲು ಇವತ್ತು ಸಮಯಾವಕಾಶ ನೀಡಿದ್ರು. ಆದರೆ ಕೊನೆಕ್ಷಣದಲ್ಲಿ ಸಮಯಾವಕಾಶ ರದ್ದಾಗಿದೆ. ರಾಷ್ಟ್ರಪತಿಗಳು ಮುಂದೆ ಯಾವ ದಿನಾಂಕ ನೀಡುತ್ತಾರೊ ಅಂದು ವಜ್ರಮಹೋತ್ಸವದ ವಿಶೇಷ ಅಧಿವೇಶನ ಮಾಡುತ್ತೇವೆ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments