Select Your Language

Notifications

webdunia
webdunia
webdunia
webdunia

ವಿದ್ವತ್ ಹಲ್ಲೆ ಪ್ರಕರಣ; ನಲಪಾಡ್ ಜತೆ ಬಿಜೆಪಿ ಎಂ.ಪಿ. ಪುತ್ರ ಶಾಮೀಲು!

ನಲಪಾಡ್
ಬೆಂಗಳೂರು , ಗುರುವಾರ, 22 ಫೆಬ್ರವರಿ 2018 (11:08 IST)
ಬೆಂಗಳೂರು: ವಿದ್ವತ್ ಮೇಲೆ ಯುಬಿಸಿಟಿಯಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಎಂ.ಪಿ.ಪುತ್ರ ಶಾಮೀಲಾಗಿರುವ ಸಂಗತಿ ಬಯಲಾಗಿದೆ. ಹಲ್ಲೆ ಸಂದರ್ಭದಲ್ಲಿ ನಲಪಾಡ್ ಜತೆಗೆ ಬಿಜೆಪಿ ಎಂ.ಪಿ.ಪುತ್ರನೂ ಇದ್ದಾನೆ ಎಂಬ ಮಾಹಿತಿ ಈಗ ಬಯಲಾಗಿದೆ.


ಬಿಜೆಪಿ ಎಂ.ಪಿ. ಪುತ್ರನಿಂದಲೂ ವಿದ್ವತ್ ಮೇಲೆ ಹಲ್ಲೆ ನಡೆಸಲಾಗಿದೆಯಂತೆ. ಸಿಸಿಬಿ ಪೊಲೀಸರ ತನಿಖೆಯಲ್ಲಿ ಈ ಮಾಹಿತಿ ಬಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

'ಕೈ' ಶಾಸಕರ ಬೆಂಬಲಿಗರಿಂದ ಗೂಂಡಾಗಿರಿ!