Webdunia - Bharat's app for daily news and videos

Install App

ವಿದ್ವತ್ ಹಲ್ಲೆ ಪ್ರಕರಣ; ನಲಪಾಡ್ ಜತೆ ಬಿಜೆಪಿ ಎಂ.ಪಿ. ಪುತ್ರ ಶಾಮೀಲು!

Webdunia
ಗುರುವಾರ, 22 ಫೆಬ್ರವರಿ 2018 (11:08 IST)
ಬೆಂಗಳೂರು: ವಿದ್ವತ್ ಮೇಲೆ ಯುಬಿಸಿಟಿಯಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಎಂ.ಪಿ.ಪುತ್ರ ಶಾಮೀಲಾಗಿರುವ ಸಂಗತಿ ಬಯಲಾಗಿದೆ. ಹಲ್ಲೆ ಸಂದರ್ಭದಲ್ಲಿ ನಲಪಾಡ್ ಜತೆಗೆ ಬಿಜೆಪಿ ಎಂ.ಪಿ.ಪುತ್ರನೂ ಇದ್ದಾನೆ ಎಂಬ ಮಾಹಿತಿ ಈಗ ಬಯಲಾಗಿದೆ.


ಬಿಜೆಪಿ ಎಂ.ಪಿ. ಪುತ್ರನಿಂದಲೂ ವಿದ್ವತ್ ಮೇಲೆ ಹಲ್ಲೆ ನಡೆಸಲಾಗಿದೆಯಂತೆ. ಸಿಸಿಬಿ ಪೊಲೀಸರ ತನಿಖೆಯಲ್ಲಿ ಈ ಮಾಹಿತಿ ಬಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments