Webdunia - Bharat's app for daily news and videos

Install App

ಆಸ್ಪತ್ರೆಗೂ ಬಂದ ನಲಪಾಡ್ ನಿಂದ ವಿದ್ವತ್ ನ್ನು ರಕ್ಷಿಸಿದ್ದು ಡಾ. ರಾಜ್ ಮೊಮ್ಮಗ?!

Webdunia
ಬುಧವಾರ, 21 ಫೆಬ್ರವರಿ 2018 (10:12 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಮೇಲೆ ಅಷ್ಟಕ್ಕೇ ಸುಮ್ಮನಾಗದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಆಸ್ಪತ್ರೆಗೂ ಬಂದು ಗಲಾಟೆ ಮಾಡಿದ್ದರು ಎಂದು ವಿದ್ವತ್ ಸಹೋದರ ಖಾಸಗಿ ವಾಹಿನಿಗೆ ಹೇಳಿದ್ದಾರೆ.
 

2 ಕಾರುಗಳಲ್ಲಿ ವಿದ್ವತ್ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ಬಂದ  ನಲಪಾಡ್ ಮತ್ತು ಗ್ಯಾಂಗ್ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಇದ್ದ ಕೊಠಡಿಗೆ ನುಗ್ಗಿದ್ದರು. ಅಷ್ಟೇ ಅಲ್ಲ, ಅಲ್ಲಿಯೂ ವಿದ್ವತ್ ಮೇಲೆ ಹಲ್ಲೆ ನಡೆಸಲು ಮಂದಾಗಿದ್ದ.

ಈ ಸಂದರ್ಭದಲ್ಲಿ ತಡೆಯಲು ಹೋದ ತನ್ನ ಕೊರಳ ಪಟ್ಟಿ ಹಿಡಿದು ಬೆದರಿಸಿದ ಎಂದು ಸಹೋದರ ಸಾತ್ವಿಕ್ ಹೇಳಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ರಾಘವೇಂದ್ರ ರಾಜ್ ಕುಮಾರ್ ಪುತ್ರ ಗುರು ರಾಜ್ ಕುಮಾರ್ ನೋಡಿ ಸುಮ್ಮನಾದ ನಲಪಾಡ್ ಅಲ್ಲಿಂದ ತೆರಳಿದ್ದ. ಒಂದು ವೇಳೆ ಗುರು ಇಲ್ಲದೇ ಹೋಗಿದ್ದರೆ ನನ್ನ ತಮ್ಮನನ್ನು ಕೊಂದೇ ಬಿಡುತ್ತಿದ್ದರು ಎಂದು ಸಾತ್ವಿಕ್ ಮಾಧ್ಯಮದ ಮುಂದೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments