ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಫರ್ಜಿ ಕೆಫೆ ಕತೆ ಏನಾಯ್ತು?

Webdunia
ಮಂಗಳವಾರ, 20 ಮಾರ್ಚ್ 2018 (11:48 IST)
ಬೆಂಗಳೂರು: ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಮೇಲೆ ಯುಬಿ ಸಿಟಿಯ ಫರ್ಜಿ ಕೆಫೆ ಇನ್ನಷ್ಟು ಫೇಮಸ್ಸಾಯಿತು.

ಹಲ್ಲೆ ನಡೆಸಿದ ತಪ್ಪಿಗೆ ಆರೋಪಿಗಳು ಈಗಾಗಲೇ ಜೈಲು ಕಂಬಿ ಎಣಿಸುತ್ತಿದ್ದಾರೆ. ಆದರೆ ಹಲ್ಲೆಯ ಕೇಂದ್ರ ಬಿಂದುವಾಗಿದ್ದ ಫರ್ಜಿ ಕೆಫೆ ಕತೆ ಏನಾಯ್ತು?

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಫರ್ಜಿ ಕೆಫೆ ಮುಚ್ಚಲು ನೋಟಿಸ್ ನೀಡಿದ್ದರು. ಹೀಗಾಗಿ ಕೆಫೆ ಬಂದ್ ಆಗಿತ್ತು. ಇದೀಗ ಮತ್ತೆ ಮಾಲಿಕರು ಕೆಫೆ ತೆರೆಯಲು ಪೊಲೀಸರ ಬಳಿ ಅನುಮತಿ ಕೋರಿದ್ದು, ಅದಕ್ಕೆ ಪೊಲೀಸ್ ಇಲಾಖೆಯೂ ಒಪ್ಪಿಗೆ ನೀಡಿದೆ. ಆದರೆ ಕೆಲವು ಷರತ್ತು ವಿಧಿಸಿದೆ. ಅಂತೂ ಮತ್ತೆ ಫರ್ಜಿ ಕೆಫೆಗೆ ಓಪನ್ ಆಗುವ ಭಾಗ್ಯ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments