Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಫರ್ಜಿ ಕೆಫೆ ಕತೆ ಏನಾಯ್ತು?

Webdunia
ಮಂಗಳವಾರ, 20 ಮಾರ್ಚ್ 2018 (11:48 IST)
ಬೆಂಗಳೂರು: ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಮೇಲೆ ಯುಬಿ ಸಿಟಿಯ ಫರ್ಜಿ ಕೆಫೆ ಇನ್ನಷ್ಟು ಫೇಮಸ್ಸಾಯಿತು.

ಹಲ್ಲೆ ನಡೆಸಿದ ತಪ್ಪಿಗೆ ಆರೋಪಿಗಳು ಈಗಾಗಲೇ ಜೈಲು ಕಂಬಿ ಎಣಿಸುತ್ತಿದ್ದಾರೆ. ಆದರೆ ಹಲ್ಲೆಯ ಕೇಂದ್ರ ಬಿಂದುವಾಗಿದ್ದ ಫರ್ಜಿ ಕೆಫೆ ಕತೆ ಏನಾಯ್ತು?

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಫರ್ಜಿ ಕೆಫೆ ಮುಚ್ಚಲು ನೋಟಿಸ್ ನೀಡಿದ್ದರು. ಹೀಗಾಗಿ ಕೆಫೆ ಬಂದ್ ಆಗಿತ್ತು. ಇದೀಗ ಮತ್ತೆ ಮಾಲಿಕರು ಕೆಫೆ ತೆರೆಯಲು ಪೊಲೀಸರ ಬಳಿ ಅನುಮತಿ ಕೋರಿದ್ದು, ಅದಕ್ಕೆ ಪೊಲೀಸ್ ಇಲಾಖೆಯೂ ಒಪ್ಪಿಗೆ ನೀಡಿದೆ. ಆದರೆ ಕೆಲವು ಷರತ್ತು ವಿಧಿಸಿದೆ. ಅಂತೂ ಮತ್ತೆ ಫರ್ಜಿ ಕೆಫೆಗೆ ಓಪನ್ ಆಗುವ ಭಾಗ್ಯ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments