Webdunia - Bharat's app for daily news and videos

Install App

ರಾತ್ರೋ ರಾತ್ರಿ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್ ಮಾಡಿದ್ದೇಕೆ?!

Webdunia
ಸೋಮವಾರ, 5 ಮಾರ್ಚ್ 2018 (09:12 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿದ್ವತ್ ನಿನ್ನೆ ಮಧ್ಯರಾತ್ರಿ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ.

ವಿದ್ವತ್ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಆಗಬಹುದು ಎಂದು ಘೋಷಿಸಿದ್ದರೂ ಡಿಸ್ಚಾರ್ಜ್ ಆಗದೇ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದರ ಬಗ್ಗೆ ತೀವ್ರ ಚರ್ಚೆಯಾಗಿತ್ತು. ಇದೀಗ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದ ಹಾಗೆ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿ ತೆರಳಿದ್ದಾರೆ.

ಕಳೆದ 15 ದಿನಗಳಿಂದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊನ್ನೆಯಷ್ಟೇ ತನಿಖಾಧಿಕಾರಿಗಳಿಗೆ ತಮ್ಮ ಹೇಳಿಕೆ ನೀಡಿದ್ದರು. ಇದೀಗ ರಾತ್ರಿ ಇದ್ದಕ್ಕಿದ್ದ ಹಾಗೆ ಡಿಸ್ಚಾರ್ಜ್ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಈ ನಡುವೆ ಇಂದು ಮೊಹಮ್ಮದ್ ನಲಪಾಡ್ ಪರ ವಕೀಲರು ಹೈ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments