ವಿದ್ವತ್ ಗೆ ತೀವ್ರ ಜ್ವರ! ಬೇರೆ ಆಸ್ಪತ್ರೆಗೆ ಸಾಗಿಸುತ್ತಾ ಕುಟುಂಬ ವರ್ಗ?!

Webdunia
ಶನಿವಾರ, 24 ಫೆಬ್ರವರಿ 2018 (10:00 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.
 

ಶ್ವಾಸಕೋಶ ಮತ್ತು ಕಣ್ಣು ಸೋಂಕಿಗೆ ತತ್ತಾಗಿದ್ದು, ಎರಡು ದಿನದಿಂದ ತೀವ್ರ ಜ್ವರವೂ ಇದೆ. ಸದ್ಯಕ್ಕೆ ಮಲ್ಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಡಾ. ಆನಂದ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ.

ಸದ್ಯ ಆರೋಗ್ಯ ಸ್ಥಿತಿ ನಾಜೂಕಾಗಿರುವ ಕಾರಣ ಬೇರೆಡೆಗೆ ಸಾಗಿಸುವ ಸಂಭವ ಕಡಿಮೆ. ಹಾಗಿದ್ದರೂ ಮುಂಬೈ ಅಥವಾ ಸಿಂಗಾಪುರ್ ಗೆ ಸ್ಥಳಾಂತರಿಸುವ ಬಗ್ಗೆಯೂ ಕುಟುಂಬ ವರ್ಗ ಚಿಂತನೆ ನಡೆಸಿದೆ ಎನ್ನಲಾಗಿದೆ. ಸದ್ಯಕ್ಕೆ ವಿದ್ವತ್ ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments