Webdunia - Bharat's app for daily news and videos

Install App

ವಿದ್ವತ್ ಗೆ ತೀವ್ರ ಜ್ವರ! ಬೇರೆ ಆಸ್ಪತ್ರೆಗೆ ಸಾಗಿಸುತ್ತಾ ಕುಟುಂಬ ವರ್ಗ?!

Webdunia
ಶನಿವಾರ, 24 ಫೆಬ್ರವರಿ 2018 (10:00 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.
 

ಶ್ವಾಸಕೋಶ ಮತ್ತು ಕಣ್ಣು ಸೋಂಕಿಗೆ ತತ್ತಾಗಿದ್ದು, ಎರಡು ದಿನದಿಂದ ತೀವ್ರ ಜ್ವರವೂ ಇದೆ. ಸದ್ಯಕ್ಕೆ ಮಲ್ಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಡಾ. ಆನಂದ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ.

ಸದ್ಯ ಆರೋಗ್ಯ ಸ್ಥಿತಿ ನಾಜೂಕಾಗಿರುವ ಕಾರಣ ಬೇರೆಡೆಗೆ ಸಾಗಿಸುವ ಸಂಭವ ಕಡಿಮೆ. ಹಾಗಿದ್ದರೂ ಮುಂಬೈ ಅಥವಾ ಸಿಂಗಾಪುರ್ ಗೆ ಸ್ಥಳಾಂತರಿಸುವ ಬಗ್ಗೆಯೂ ಕುಟುಂಬ ವರ್ಗ ಚಿಂತನೆ ನಡೆಸಿದೆ ಎನ್ನಲಾಗಿದೆ. ಸದ್ಯಕ್ಕೆ ವಿದ್ವತ್ ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments