Webdunia - Bharat's app for daily news and videos

Install App

ಮಲ್ಲೇಶ್ವರಂ ನ ಗಲ್ಲಿ ಗಲ್ಲಿ ಯಲ್ಲೂ ವೀಕ್ಷಣೆ ಮತ್ತು ಪರಿಶೀಲನೆ

Webdunia
ಶುಕ್ರವಾರ, 6 ಜನವರಿ 2023 (20:44 IST)
ಪಶ್ಚಿಮ ವಲಯದ ಮಲ್ಲೇಶ್ವರಂ ಉಪ ವಿಭಾಗಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ಅಧಿಕಾರಿಗಳೋಡನೆ ಭೇಟಿ ನೀಡಿ‌ ಕಾಮಗಾರಿ ಪರಿಶೀಲನೆ ನಡೆಸಿದಾರೆ.
 
ಈ ವೇಳೆ ಮಾತನಾಡಿದ ತುಷಾರ್ ಗಿರನಾಥ್ ಮರಗಳಿಗೆ ಕೇಬಲ್ ವಯರ್ ತಾಕದಂತೆ ಕ್ರಮ ವಹಿಸಿ ,ಮಲ್ಲೇಶ್ವರಂ ನಲ್ಲಿ ಮೋರಿಗಳ ಪರಿಶೀಲನೆ ನಡೆಸಿ,ಮಲ್ಲೇಶ್ವರಂ ನ ಗಲ್ಲಿ ಗಲ್ಲಿ ಯಲ್ಲೂ ವೀಕ್ಷಣೆ ಮತ್ತು ಪರಿಶೀಲನೆ ನಡೆಸಿದ್ರು.ಪುಪಾಟ್ ಮೇಲೆ ಜನರಿಗೆ ಸಲೀಸಾಗಿ ನಡೆದಾಡಲು ಅವಕಾಶ ಕಲ್ಪಿಸುವಂತೆ,ಕಸನಿರ್ವಾಹಣೆ, ಮರದ ತೊಂಗೆ ಗಳ ಕಟಾವು ಬಗ್ಗೆ ಸರಿಯಾದ ಕ್ರಮ ವಹಿಸಲು ಸೂಚನೆ ನೀಡಿದ್ದು,ಕೊಳಚೆ ಪ್ರದೇಶಗಳಿಗೂ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ತುಷಾರ್ ಗಿರಿ ನಾಥ್ ಹೇಳಿದ್ರು.
 
ಅಲ್ಲದೇ ಜನರೇ ಸಮಸ್ಯೆಗಳ ಬಗ್ಗೆ ಫೀಡ್ ಬ್ಯಾಕ್ ನೀಡಿದರೆ ನಮಗೆ ಸುಲಭ ಆಗುತ್ತೆ.ಕಂದಾಯ ಸರ್ವೆ ರಿಪೋರ್ಟ್ ಆಗ್ತಾ ಇದೆ.ನೋಟಿಸ್ ನೀಡಿ ಒತ್ತುವರಿ ಕಾರ್ಯಾಚರಣೆ ಮಾಡುತ್ತೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments