Webdunia - Bharat's app for daily news and videos

Install App

ಮಲ್ಲೇಶ್ವರಂ ನ ಗಲ್ಲಿ ಗಲ್ಲಿ ಯಲ್ಲೂ ವೀಕ್ಷಣೆ ಮತ್ತು ಪರಿಶೀಲನೆ

Webdunia
ಶುಕ್ರವಾರ, 6 ಜನವರಿ 2023 (20:44 IST)
ಪಶ್ಚಿಮ ವಲಯದ ಮಲ್ಲೇಶ್ವರಂ ಉಪ ವಿಭಾಗಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ಅಧಿಕಾರಿಗಳೋಡನೆ ಭೇಟಿ ನೀಡಿ‌ ಕಾಮಗಾರಿ ಪರಿಶೀಲನೆ ನಡೆಸಿದಾರೆ.
 
ಈ ವೇಳೆ ಮಾತನಾಡಿದ ತುಷಾರ್ ಗಿರನಾಥ್ ಮರಗಳಿಗೆ ಕೇಬಲ್ ವಯರ್ ತಾಕದಂತೆ ಕ್ರಮ ವಹಿಸಿ ,ಮಲ್ಲೇಶ್ವರಂ ನಲ್ಲಿ ಮೋರಿಗಳ ಪರಿಶೀಲನೆ ನಡೆಸಿ,ಮಲ್ಲೇಶ್ವರಂ ನ ಗಲ್ಲಿ ಗಲ್ಲಿ ಯಲ್ಲೂ ವೀಕ್ಷಣೆ ಮತ್ತು ಪರಿಶೀಲನೆ ನಡೆಸಿದ್ರು.ಪುಪಾಟ್ ಮೇಲೆ ಜನರಿಗೆ ಸಲೀಸಾಗಿ ನಡೆದಾಡಲು ಅವಕಾಶ ಕಲ್ಪಿಸುವಂತೆ,ಕಸನಿರ್ವಾಹಣೆ, ಮರದ ತೊಂಗೆ ಗಳ ಕಟಾವು ಬಗ್ಗೆ ಸರಿಯಾದ ಕ್ರಮ ವಹಿಸಲು ಸೂಚನೆ ನೀಡಿದ್ದು,ಕೊಳಚೆ ಪ್ರದೇಶಗಳಿಗೂ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ತುಷಾರ್ ಗಿರಿ ನಾಥ್ ಹೇಳಿದ್ರು.
 
ಅಲ್ಲದೇ ಜನರೇ ಸಮಸ್ಯೆಗಳ ಬಗ್ಗೆ ಫೀಡ್ ಬ್ಯಾಕ್ ನೀಡಿದರೆ ನಮಗೆ ಸುಲಭ ಆಗುತ್ತೆ.ಕಂದಾಯ ಸರ್ವೆ ರಿಪೋರ್ಟ್ ಆಗ್ತಾ ಇದೆ.ನೋಟಿಸ್ ನೀಡಿ ಒತ್ತುವರಿ ಕಾರ್ಯಾಚರಣೆ ಮಾಡುತ್ತೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments