Webdunia - Bharat's app for daily news and videos

Install App

ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಬ್ಯಾಂಕ್, ಐಟಿ ಇಲಾಖೆ ವಿರುದ್ಧ ಹರಿಹಾಯ್ದ ವಿಜಯ್ ಮಲ್ಯ

Webdunia
ಬುಧವಾರ, 31 ಜುಲೈ 2019 (10:05 IST)
ನವದೆಹಲಿ: ಸಾವಿರಾರು ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾರತದಿಂದ ತಲೆಮರೆಸಿಕೊಂಡು ಲಂಡನ್ ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.


ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಐಟಿ ಇಲಾಖೆ ಮತ್ತು ಬ್ಯಾಂಕ್ ಗಳ ವಿರುದ್ಧ ವಿಜಯ್ ಮಲ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸಿದ್ಧಾರ್ಥ್ ಸಾವಿಗೆ ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳ ಕಾಟವೇ ಕಾರಣ ಎಂದು ದೂರಿದ್ದಾರೆ.

ಸಾಲದ ವಿಚಾರದಲ್ಲಿ ಸಿದ್ದಾರ್ಥ್ ಒತ್ತಡಕ್ಕೊಳಗಾಗಿದ್ದರು. ಇದುವೇ ಅವರ ಸಾವಿಗೆ ಕಾರಣವಾಯಿತು ಎಂಬ ಸುದ್ದಿ ಓಡಾಡುತ್ತಿದೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಮಲ್ಯ ‘ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳು ಯಾರನ್ನೂ ಬೇಕಾದರೂ ಇಂತಹ ಸ್ಥಿತಿಗೆ ದೂಡಬಹುದು. ಎಲ್ಲಾ ಸಾಕ ಪಾವತಿ ಮಾಡುತ್ತೇನೆ ಎಂದರೂ ನನಗೆ ಅವರು ಏನು ಮಾಡ್ತಿದ್ದಾರೆ ನೀವೇ ನೋಡಿ’ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments