ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಬ್ಯಾಂಕ್, ಐಟಿ ಇಲಾಖೆ ವಿರುದ್ಧ ಹರಿಹಾಯ್ದ ವಿಜಯ್ ಮಲ್ಯ

Webdunia
ಬುಧವಾರ, 31 ಜುಲೈ 2019 (10:05 IST)
ನವದೆಹಲಿ: ಸಾವಿರಾರು ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾರತದಿಂದ ತಲೆಮರೆಸಿಕೊಂಡು ಲಂಡನ್ ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.


ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಐಟಿ ಇಲಾಖೆ ಮತ್ತು ಬ್ಯಾಂಕ್ ಗಳ ವಿರುದ್ಧ ವಿಜಯ್ ಮಲ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸಿದ್ಧಾರ್ಥ್ ಸಾವಿಗೆ ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳ ಕಾಟವೇ ಕಾರಣ ಎಂದು ದೂರಿದ್ದಾರೆ.

ಸಾಲದ ವಿಚಾರದಲ್ಲಿ ಸಿದ್ದಾರ್ಥ್ ಒತ್ತಡಕ್ಕೊಳಗಾಗಿದ್ದರು. ಇದುವೇ ಅವರ ಸಾವಿಗೆ ಕಾರಣವಾಯಿತು ಎಂಬ ಸುದ್ದಿ ಓಡಾಡುತ್ತಿದೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಮಲ್ಯ ‘ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳು ಯಾರನ್ನೂ ಬೇಕಾದರೂ ಇಂತಹ ಸ್ಥಿತಿಗೆ ದೂಡಬಹುದು. ಎಲ್ಲಾ ಸಾಕ ಪಾವತಿ ಮಾಡುತ್ತೇನೆ ಎಂದರೂ ನನಗೆ ಅವರು ಏನು ಮಾಡ್ತಿದ್ದಾರೆ ನೀವೇ ನೋಡಿ’ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments