Webdunia - Bharat's app for daily news and videos

Install App

ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಬ್ಯಾಂಕ್, ಐಟಿ ಇಲಾಖೆ ವಿರುದ್ಧ ಹರಿಹಾಯ್ದ ವಿಜಯ್ ಮಲ್ಯ

Webdunia
ಬುಧವಾರ, 31 ಜುಲೈ 2019 (10:05 IST)
ನವದೆಹಲಿ: ಸಾವಿರಾರು ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾರತದಿಂದ ತಲೆಮರೆಸಿಕೊಂಡು ಲಂಡನ್ ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.


ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಐಟಿ ಇಲಾಖೆ ಮತ್ತು ಬ್ಯಾಂಕ್ ಗಳ ವಿರುದ್ಧ ವಿಜಯ್ ಮಲ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸಿದ್ಧಾರ್ಥ್ ಸಾವಿಗೆ ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳ ಕಾಟವೇ ಕಾರಣ ಎಂದು ದೂರಿದ್ದಾರೆ.

ಸಾಲದ ವಿಚಾರದಲ್ಲಿ ಸಿದ್ದಾರ್ಥ್ ಒತ್ತಡಕ್ಕೊಳಗಾಗಿದ್ದರು. ಇದುವೇ ಅವರ ಸಾವಿಗೆ ಕಾರಣವಾಯಿತು ಎಂಬ ಸುದ್ದಿ ಓಡಾಡುತ್ತಿದೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಮಲ್ಯ ‘ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳು ಯಾರನ್ನೂ ಬೇಕಾದರೂ ಇಂತಹ ಸ್ಥಿತಿಗೆ ದೂಡಬಹುದು. ಎಲ್ಲಾ ಸಾಕ ಪಾವತಿ ಮಾಡುತ್ತೇನೆ ಎಂದರೂ ನನಗೆ ಅವರು ಏನು ಮಾಡ್ತಿದ್ದಾರೆ ನೀವೇ ನೋಡಿ’ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments