Webdunia - Bharat's app for daily news and videos

Install App

ನನ್ನ ಮಗನನ್ನು ನೋಡಲೂ ರಜೆ ಸಿಗಲಿಲ್ಲ: ಪೊಲೀಸ್ ಕಾನ್ ಸ್ಟೇಬಲ್ ಮನಕಲಕುವ ಪೋಸ್ಟ್

Krishnaveni K
ಮಂಗಳವಾರ, 4 ಮಾರ್ಚ್ 2025 (11:31 IST)
ವಿಜಯಪುರ: ನನ್ನ ಮಗನನ್ನು ನೋಡಿಕೊಳ್ಳಲೂ ರಜೆ ಸಿಗಲಿಲ್ಲ. ಈಗ ಅವನನ್ನೇ ಕಳೆದುಕೊಂಡೆ. ನನ್ನ ಪರಿಸ್ಥಿತಿ ಯಾರಿಗೂ ಬೇಡ. ಹೀಗಂತ ವಿಜಯಪುರದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಮನಕಲಕುವ ಪೋಸ್ಟ್ ಹಂಚಿಕೊಂಡಿರುವುದು ವೈರಲ್ ಆಗಿದೆ.

ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ ಬಂಡುಗೋಳ ಎಂಬವರು ಇಂತಹದ್ದೊಂದು ಪೋಸ್ಟ್ ತಮ್ಮ ವ್ಯಾಟ್ಸಪ್ ನಲ್ಲಿ ಹಾಕಿಕೊಂಡಿದ್ದರು. ಇದನ್ನು ಯಾರೋ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಂಡುಗೋಳ ಅವರ ಮಗು ಆಸ್ಪತ್ರೆ ಬೆಡ್ ನಲ್ಲಿ ಮಲಗಿರುವ ಫೋಟೋ ಹಂಚಿಕೊಂಡಿದ್ದು, ಮಗನಿಗೆ ತುರ್ತು ಚಿಕಿತ್ಸೆ ಕೊಡಿಸಲು ನನಗೆ ರಜೆ ಸಿಗಲಿಲ್ಲ. ನನಗೆ ಬಂದ ಸ್ಥಿತಿ ಯಾರಿಗೂ ಬರಬಾರದು. ಮನಸ್ಸಿಗೆ ಬಹಳ ನೋವಾಯಿತು ಎಂದು ಬರೆದುಕೊಂಡಿದ್ದರು.

ಅವರ ಈ ಪೋಸ್ಟ್ ಬಗ್ಗೆ ಈಗ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು ಬಂಡುಗೋಳ ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ರಜೆಗೆ ಮನವಿ ಸಲ್ಲಿಸಿರಲಿಲ್ಲ. ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments