Webdunia - Bharat's app for daily news and videos

Install App

ಸಿದ್ದರಾಮಯ್ಯರಿಂದ ವಿಜಯಪುರ ಪ್ರವಾಸ, ಪೂರ್ಣಗೊಂಡ ಸಿದ್ದತೆ

Webdunia
ಬುಧವಾರ, 20 ಡಿಸೆಂಬರ್ 2017 (08:49 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಜಯಪುರ ಜಿಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದು, ಮೂರು ಕಡೆ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.

ಹೆಲಿಕಾಪ್ಟರ್ ಮೂಲಕ ಮುದ್ದೆಬಿಹಾಳಕ್ಕೆ ಸಿದ್ದರಾಮಯ್ಯ ಬರಲಿದ್ದು, ಈಗಾಗಲೇ ವೇದಿಕೆ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ.

ನಂತರ ಬಬಲೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ವಿಜಯಪುರ ನಗರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments