ವಿಜಯಯಾತ್ರೆ : ಕಾಂಗ್ರೆಸ್‍ಗೆ ಬೊಮ್ಮಾಯಿ ಸವಾಲು?

Webdunia
ಸೋಮವಾರ, 31 ಅಕ್ಟೋಬರ್ 2022 (12:18 IST)
ಕಲಬುರಗಿ : ಜಿಲ್ಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿರಾಟ್ ಒಬಿಸಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಮತ್ತೆ ಗುಡುಗಿದ್ದಾರೆ. ಒಬಿಸಿಗಳು ನಿಮ್ಮ ಜೇಬಲ್ಲಿ ಇಲ್ಲ.
 
ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ ಎಂದು ಸವಾಲು ಹಾಕಿದ್ದಾರೆ.

ವೇದಿಕೆಯಲ್ಲಿ ಮಾತನಾಡಿದ ಅವರು, ನಾನು ನಿಮ್ಮ ಸೇವಕ. ನೀವು ನಮ್ಮ ಮಾಲೀಕರು. ನಮ್ಮನ್ನು ಮತ್ತೆ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ. ನೆರದಿದ್ದ ಜನರನ್ನ ನೋಡಿದ್ರೆ ಬಿಜೆಪಿ ಬಾವುಟ ವಿಧಾನಸೌಧ ಮೂರನೇ ಮಹಡಿ ಮೇಲೆ ಹಾರಾಡಲಿದೆ. ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಮೋಸ ಮಾಡಿ ಮತ ಪಡೆದಿದೆ. ಸಿದ್ದರಾಮಯ್ಯನವರಿಗೆ  ಬದಲಾವಣೆ ಕಾಲ ಬಂದಿದೆ.

ಎಲ್ಲರನ್ನು ಎಲ್ಲ ಕಾಲಕ್ಕೂ ಮೋಸ ಮಾಡಲು ಆಗುವುದಿಲ್ಲ. ಕಾಗಿನೇಲೆ ಅಭಿವೃದ್ಧಿ ಮಾಡಿದ್ದು ನಮ್ಮ ನಾಯಕ ಯಡಿಯೂರಪ್ಪನವರು. ಕುರುಬ ಸಮಾಜಕ್ಕೆ ಅನೇಕ ಕೊಡುಗೆ ನೀಡಿದ್ದು ನಮ್ಮ ಸರ್ಕಾರ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದ್ದೇನೆ. ಈ ವರ್ಗಗಳಿಗೆ ಹೆಚ್ಚು ನ್ಯಾಯ ನೀಡಿದ್ದು ನಮ್ಮ ಸರ್ಕಾರ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ಮುಂದಿನ ಸುದ್ದಿ
Show comments