Webdunia - Bharat's app for daily news and videos

Install App

40% ಕಮಿಷನ್ ಆರೋಪ ಮಾಡಿದ ಕಾಂಗ್ರೆಸ್ ವಿರುದ್ಧ ವಿಜೇಯಂದ್ರ ಕಿಡಿ

Webdunia
ಶನಿವಾರ, 24 ಸೆಪ್ಟಂಬರ್ 2022 (21:23 IST)
40% ಕಮಿಷನ್ ಆರೋಪ ಕಾಂಗ್ರೆಸ್ ಮಾಡಿ ಅಭಿಯಾನ ಮಾಡ್ತಿದೆ.ಇದನ್ನ ಬಿಜೆಪಿ ಧೈರ್ಯವಾಗಿ ಎದುರಿಸುತ್ತೆ .ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ಯುಪಿಎ ಸರ್ಕಾರದಲ್ಲಿ ಎಷ್ಟು ಭ್ರಷ್ಟಾಚಾರದ ಪ್ರಕರಣಗಳು ಬಂದ್ವು .ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಒಂದು ಭ್ರಷ್ಟಾಚಾರದ ಆರೋಪ ಇಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ವಿಜೇಯೇಂದ್ರ ಹೇಳಿದ್ದಾರೆ.
 
ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ದೇಶದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ.ಪಕ್ಷ ಕಟ್ಟಕ್ಕೆ ರಾಹುಲ್ ಗಾಂಧಿ ಭಾರತಜೋಡೋ ಮಾಡ್ತಿದ್ದಾರೆ.ಇವರ 40% ಆರೋಪ - ಪೇಸಿಎಂ ಅಭಿಯಾನಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ಕೊಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಿಜೇಯಂದ್ರ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments