Webdunia - Bharat's app for daily news and videos

Install App

ಯತ್ನಾಳ್ ಹೋರಾಟಕ್ಕೆ ಬೆಂಬಲ ಸೂಚಿಸಿದ ವಿಜಯೇಂದ್ರ, ಹೈಕಮಾಂಡ್ ಸೂಚನೆಗೆ ತಲೆಬಾಗಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ

Sampriya
ಬುಧವಾರ, 28 ಆಗಸ್ಟ್ 2024 (19:02 IST)
Photo Courtesy X
ಬೆಂಗಳೂರು: ಸಕ್ಕರೆ ಕಾರ್ಖಾನೆ ಆರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದ್ದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ನಡೆಸಿದ ಪ್ರತಿಭಟನೆಗೆ ಅಚ್ಚರಿ ಎಂಬಂತೆ ಬಬಿಜೆಪಿ ರಾಜ್ಯಾಧ್ಯಕ್ಷ ಬೆಂಬಲ ಸೂಚಿಸಿದ್ದಾರೆ.

ವಿಜಯೇಂದ್ರ ಅವರ ಈ ನಡೆ, ಹೈಕಮಾಂಡ್ ಸೂಚನೆಯಂತೆ ರಾಜಿಗೆ ಮುಂದಾಗಿದ್ದಾರಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ.  

ಬಸನಗೌಡ ಪಾಟೀಲ್ ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಬಿಜೆಪಿ ಶಾಸಕರ ನಡೆ ನ್ಯಾಯೋಚಿತ. ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾರ್ಖಾನೆ ವಿಷಯದಲ್ಲೂ ದ್ವೇಷದ ರಾಜಕಾರಣ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ.

ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದೇ ಇರುವುದರ ವಿರುದ್ಧ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ  ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಭೇಟಿ ನೀಡಿ ಅವರಿಗೆ ಬೆಂಬಲ ನೀಡಿದರು.

ಇದೀಗ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಯತ್ನಾಳ್ ಪರ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments