Webdunia - Bharat's app for daily news and videos

Install App

ಪೌರಕಾರ್ಮಿಕರಿಗೆ ಸಿಹಿ ಜೊತೆ ಉಡುಗೊರೆ ನೀಡಿದ ವಿಜಯೇಂದ್ರ‌

Webdunia
ಸೋಮವಾರ, 13 ನವೆಂಬರ್ 2023 (17:00 IST)
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮಿಸಿದ್ರು.ಪೌರಕಾರ್ಮಿಕರಿಗೆ ಸಿಹಿ ಹಂಚಿ ದೀಪಾವಳಿ ಹಬ್ಬದ ಶುಭಾಶಯಗಳನ್ನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ‌ ತಿಳಿಸಿದ್ರು.
 
ಅಲ್ಲದೇ ಎಸ್ ಎಂ‌ ಕೃಷ್ಣ  ಮನೆಯ ಮುಂಭಾಗ ದೀಪಾವಳಿ ಹಬ್ಬಕ್ಕೆ ಪೌರಕಾರ್ಮಿಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಉಡುಗೊರೆ ನೀಡಿದ್ದಾರೆ.ಪೌರಕಾರ್ಮಿಕರಿಗೆ 500 ಹುಡುಗರೆ  ವಿಜಯೇಂದ್ರ‌  ನೀಡಿದ್ದಾರೆ.ಹತ್ತು ಪೌರಕಾರ್ಮಿಕರಿಗೆ ತಲಾ 500  ಉಡುಗೊರೆ ಎಸ್ಎಂ ಕೃಷ್ಣ ಮನೆಯಿಂದ ತೆರಳುವಾಗ ವಿಜಯೇಂದ್ರ  ಕಾರ್ಮಿಕರಿಗೆ ದೀಪಾವಳಿ  ಅಂಗವಾಗಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments