ಆಕ್ಸಿಡೆಂಟ್ ಆಗಿ ರಸ್ತೆಯಲ್ಲಿ ಅಸಹಾಯಕರಾಗಿ ನಿಂತಿದ್ದ ವರಿಗೆ ನೆರವಾದ ವಿಜಯೇಂದ್ರ: ವಿಡಿಯೋ

Sampriya
ಶುಕ್ರವಾರ, 31 ಜನವರಿ 2025 (18:19 IST)
ಕಲಬುರಗಿ: ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಪಾಸ್ಸಾಗುತ್ತಿದ್ದ ವೇಳೆ ‌‌ ಕಬ್ಬುರು ಎಂಬಲ್ಲಿ‌ ನಡೆದ ಅಪಘಾತದಲ್ಲಿ ಇಬ್ಬರು ರಸ್ತೆಯಲ್ಲಿ‌ ಬಿದ್ದುದನ್ನು ಕಂಡು ವಿಚಾರಿಸಿ, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆಗಿದೆ.

ಅಪಘಾತದಲ್ಲಿ ಇಬ್ಬರು ರಸ್ತೆಯಲ್ಲಿ‌ ಬಿದ್ದುದನ್ನು ಕಂಡು ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಕೂಡಲೇ
ಆಂಬ್ಯುಲೆನ್ಸ್‌ಗೆ  ಕರೆ ಮಾಡಿ ಗಾಯಾಳುಗಳನ್ನು  ಸ್ಥಳೀಯ ಆಸ್ಪತ್ರೆಗೆ ಸೇರುಸುವಲ್ಲಿ ನೆರವಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments