ವಿಜಯೇಂದ್ರ ಸಿಎಂ ಆಗಬೇಕಂದ್ರೆ ಎಲ್ಲರ ಸಹಕಾರ ಬೇಕು: ರೇಣುಕಾಚಾರ್ಯ

Sampriya
ಗುರುವಾರ, 5 ಡಿಸೆಂಬರ್ 2024 (19:56 IST)
ರಾಯಚೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿರುವ ಒಳಜಗಳದಿಂದಾಗಿ ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ನಡೆಯಬಹುದು ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು.

ಅವರು ರಾಯಚೂರಿನ ಲಿಂಗಸೂರಿನಲ್ಲಿ ನಡೆದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಜಯೇಂದ್ರ ಅವರು ಸಿಎಂ ಆಗಬೇಕಾಲ್ವ. ಮುಖ್ಯಮಂತ್ರಿ ಆಗಬೇಕು ಅಂದರೆ ಎಲ್ಲರ ಸಹಕಾರ ಬೇಕೆಂದರು.

ರಾಜ್ಯ ಸರ್ಕಾರ ಹಳ್ಳಿಗಳಿಗೆ ಬಸ್ ಬಿಟ್ಟಿಲ್ಲ ಹೆಣ್ಮಕ್ಕಳು ಹೇಗೆ ಓಡಾಡುತ್ತಾರೆ. ಸರ್ಕಾರವೇ ಟೇಕ್ ಆಫ್ ಆಗಿಲ್ಲ, ರಾಜ್ಯದ ಜನರಿಗೆ ಟೋಪಿ ಹಾಕಿದ್ದಾರೆ. ಅಯೋಗ್ಯ ಜಮೀರ್ ಅಹ್ಮದ್‌ಗೆ ತಕ್ಕ ಉತ್ತರ ಕೊಡಬೇಕು. ವಕ್ಫ್ ಬೋರ್ಡ್ ರದ್ದಾಗಲು ನೋಟಿಸ್ ಕೊಟ್ಟಿದ್ದೀವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಅವರಿಗೆ ತಕ್ಕ ಉತ್ತರ ಕೊಡಲು ಈ ಹೋರಾಟ ಸಮಾವೇಶ ಮಾಡುತ್ತಿದ್ದೇವೆ ಎಂದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದಾರೆ.  ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ, ಮುಡಾ ಹಗರದಲ್ಲಿ ಸಿಲುಕಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments