Webdunia - Bharat's app for daily news and videos

Install App

ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ರಾ ಸಿಎಂ ಪುತ್ರ ವಿಜಯೇಂದ್ರ

Webdunia
ಶುಕ್ರವಾರ, 18 ಅಕ್ಟೋಬರ್ 2019 (11:43 IST)
ಬೆಂಗಳೂರು : ಸರ್ಕಾರದ ಆಡಳಿತದಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.




ಸಿಎಂ ಪುತ್ರ ವಿಜಯೇಂದ್ರ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಹಿಂದಿನಿಂದಲೂ ಕೇಳಿಬರುತ್ತಿತ್ತು. ಆದರೆ ಇದೀಗ  ಡಿಸಿಎಂ ಡಾ.ಅಶ್ವತ್ ನಾರಾಯಣ್ ನೇತೃತ್ವದಲ್ಲಿ ನಡೆದ ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಪರಿಹಾರ ಕುರಿತಾದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಉನ್ನತ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದು, ಈ ವೇಳೆ ವಿಜಯೇಂದ್ರ ಕೂಡ ಭಾಗಿಯಾಗಿದ್ದು ಚರ್ಚೆಗೆ ಕಾರಣವಾಗಿದೆ.


ಈ ಬಗ್ಗೆ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿದ ವಿಜಯೇಂದ್ರ, ಲಂಡನ್ ನಿಂದ ಆಗಮಿಸಿದ್ದ ಸಂಚಾರಿ ತಜ್ಷರೊಂದಿಗೆ ಬೇಂಗಳೂರಿನ ವಾಹನ ದಟ್ಟಣೆ ಪರಿಹಾರದ ನಿಟ್ಟಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಿತ್ರರಾದ ಆರ್.ಕೆ.ಮಿಶ್ರ ಮತ್ತು ಯುನೈಟೆಡ್ ಸಂಸ್ಥೆಯ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಸಾಮಾನ್ಯ ನಾಗರಿಕನಾಗಿ ಭಾಗವಹಿಸಿದ್ದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments