ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಬೆಂಬಲಿಗನ ಪುಂಡಾಟಿಕೆ

Webdunia
ಶುಕ್ರವಾರ, 27 ಏಪ್ರಿಲ್ 2018 (14:28 IST)
ವರುಣಾ: ಬಿ.ಎಸ್.ತಡಿಯೂರಪ್ಪನವರ ಪುತ್ರ ವಿಜಯೇಂದ್ರಗೆ ವರುಣ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅವರ ಬೆಂಬಲಿಗರ ಆಕ್ರೋಶ ಮುಂದುವರೆದಿದೆ. 
ವರುಣ ಬಿಜೆಪಿ ಅಭ್ಯರ್ಥಿ ಟಿ.ಬಸವರಾಜುಗೆ ಧಮ್ಕಿ ಹಾಕಿದ ವಿಜಯೇಂದ್ರ ಅಭಿಮಾನಿ ಈಗ ಸುದ್ದಿಯಾಗಿದ್ದಾರೆ. ರಘು ಎಂಬ ಅಭಿಮಾನಿಯಿಂದ ಬಸವರಾಜುಗೆ ಧಮ್ಕಿ ಹಾಕಲಾಗಿದೆ. ಎಲ್ಲರೂ ಟಿಕೆಟ್ ಬೇಡ ಅಂದ್ರೆ ನೀವು ಹೇಗೆ ತಗೊಂಡ್ರಿ. ನೀವು ತಗೊಂಡಿಲ್ಲ ಅಂದಿದ್ರೆ ವಿಜಯೇಂದ್ರ ಸುಲಭವಾಗಿ ಗೆಲ್ಲುತ್ತಿದ್ದರು.ಟಿಕೆಟ್ ತಗೊಂಡು ಈಗ ಅನುಭವಿಸ್ತೀರ ನೋಡಿ.ಅದೇಗೆ ಗೆಲ್ಲುತ್ತೀರ ನೋಡುತ್ತೇವೆ.ನಿಮ್ಮನ್ನ ಸೋಲಿಸೋಕೆ ವಿಜಯೇಂದ್ರ ಅಭಿಮಾನಿಗಳು ಎಲ್ಲ ರೆಡಿ ಮಾಡಿಕೊಂಡಿದ್ದೇವೆ ಎಂದು ಅವಾಜ್ ಹಾಕಿದ್ದಾನೆ. 
 
ಟಿಕೆಟ್ ಪಡೆದ ಮೇಲೆ ವಿಜಯೇಂದ್ರಣ್ಣನ್ನ ಭೇಟಿ ಮಾಡಿಲ್ಲ.ಪ್ರಚಾರಕ್ಕೂ ಕೂಡ ಬಂದಿಲ್ಲ ನೀವು. ವಿಜಯೇಂದ್ರ ಬೆಂಬಲಿಗರು ಏನು ಎಂದು ತೋರಿಸುತ್ತೇವೆ.ನಿಮಗೆಲ್ಲ ಪಾಠ ಕಲಿಸುತ್ತೇವೆ ಎಂದು ಫೋನ್ ನಲ್ಲಿ ರಘು ಧಮ್ಕಿ ಹಾಕಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments