Webdunia - Bharat's app for daily news and videos

Install App

ವಿಜಯಪುರ ಪುರಸಭೆ ಸದ್ಯಸನ ರಂಪಾಟ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (14:21 IST)
ಪುರಸಭೆ ಸದ್ಯಸನ ರಂಪಾಟ, ಗಲಾಟೆ, ದರ್ಪ ಹಿನ್ನೆಲೆ  ಪುರಸಭೆ ಸದಸ್ಯನ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಸಿಂದಗಿ ಪುರಸಭೆ ಸದಸ್ಯ ಭೀಮಣ್ಣ ಕಲಾಲ ವಿರುದ್ದ ಎಫ್ಐಆರ್ ದಾಖಲಾಗಿದೆ. ಪುರಸಭೆ ಸಿಬ್ಬಂದಿ ಬಂಧಗಿಸಾಬ್ ಮಂಡೆಗೆ ಕರ್ತವ್ಯಕ್ಕೆ ಅಡ್ಡಿ ಮಾಡಿದರು. ಪುರಸಭೆಯಲ್ಲಿ ಬಿಲ್ ಕಲೆಕ್ಟರ್ ಆಗಿರುವ ಬಂಧಗಿಸಾಬ್‌‌ಗೆ ಮನೆ ಉತಾರೆ ಕೊಡಲು ಭೀಮಣ್ಣಾ ಕಲಾಲ ಅರ್ಜಿ ಕೊಟ್ಟಿದ್ದಾರೆ. ಅರ್ಜಿ ಕೊಟ್ಟ ಕ್ಷಣವೇ ಉತಾರೆ ಕೊಡಲು ಭೀಮಣ್ಣ ಪಟ್ಟು ಹಿಡದಿದ್ದಾರೆ. ಆದಕ್ಕೆ ಬಂಧಗಿಸಾಬ ಒಪ್ಪದ ಕಾರಣ ಭೀಮಾಣ್ಣ ಗಲಾಟೆ ಮಾಡಿದರು. ಅದಕ್ಕಾಗಿ ಸಿಂದಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments