ವಿಕ್ರಂ ಗೌಡ ಎನ್‌ಕೌಂಟರ್ ಬೆನ್ನಲ್ಲೇ ಮತ್ತೋರ್ವ ನಕ್ಸಲ್ ಶರಣಾಗತಿ

Sampriya
ಶನಿವಾರ, 1 ಫೆಬ್ರವರಿ 2025 (16:51 IST)
Photo Courtesy X
ಚಿಕ್ಕಮಗಳೂರು: ಕಳೆದ ಒಂದೂವರೆ ದಶಕದಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಮೂಲಕ ಸರ್ಕಾರ ಪ್ಯಾಕೇಜ್‌ಗೆ ಒಪ್ಪಿಗೆ ಸೂಚಿಸಿ, ಮುಖ್ಯವಾಹಿನಿ ಬರಲು ನಿರ್ಧರಿಸಿದ್ದಾನೆ. ‌

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಶನಿವಾರ ಮಧ್ಯಾಹ್ನ ನಾಗರಿಕ ಶಾಂತಿಗಾಗಿ ವೇದಿಕೆಯ ಸದಸ್ಯರ ಜೊತೆ ಆಗಮಿಸಿದ ರವೀಂದ್ರ ನಕ್ಸಲ್ ಪುರ್ನವಸತಿ ಮತ್ತು ಶರಣಾಗತಿ ಸಮಿತಿ ಜಿಲ್ಲಾ ಅಧ್ಯಕ್ಷೆಯೂ ಆಗಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್, ಶರಣಾಗತಿ ಸಮಿತಿಯ ಸದಸ್ಯ ಕೆ.ಪಿ.ಶ್ರೀಪಾಲ್, ನೂರ್ ಶ್ರೀಧರ್ ಸೇರಿದಂತೆ ಇತರರ ಮುಂದೆ ರವೀಂದ್ರ ಶರಣಾಗಿದ್ದಾರೆ.

ಈ ವೇಳೆ ಮಾತನಾಡಿದ ರವೀಂದ್ರ, ನಾನು ಸ್ವ ಇಚ್ಚೆಯಿಂದ ಸಮಾಜದ ಮುಖ್ಯವಾಹಿನಿಗೆ ಬಂದಿದ್ದೇನೆ. ಯಾರ ಒತ್ತಡದಿಂದ ಬಂದಿಲ್ಲ, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರದ ಮುಂದೆ ಮನವಿ ಮಾಡಿದ್ದಾನೆ.

ಕಳೆದ ಒಂದೂವರೆ ದಶಕದಿಂದ ಭೂಗತನಾಗಿದ್ದ ರವೀಂದ್ರ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ವಿರುದ್ಧ ಜಿಲ್ಲೆಯಲ್ಲಿ ಮೇಲೆ 14 ಕೇಸ್ ಗಳಿವೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ
Show comments