Webdunia - Bharat's app for daily news and videos

Install App

ವಿಕೃತಿ ಕಾಮಿ ಪ್ರಕಾಶ್ ವಿಲಿಯಂ ಅರೆಸ್ಟ್

Webdunia
ಬುಧವಾರ, 19 ಅಕ್ಟೋಬರ್ 2022 (19:41 IST)
ಕೊಲೆ ಬೆದರಿಕೆ ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ ವಿಕೃತಿ ಕಾಮಿಯೊಬ್ಬ ಅರೆಸ್ಟ್ ಆಗಿದ್ದಾನೆ. ಅಶೋಕ ನಗರದಲ್ಲಿ ಮಹಿಳೆ ಕುತ್ತುಗೆಗೆ ಚಾಕು ಇಟ್ಟು ಅತ್ಯಾಚಾರಕ್ಕೆ ಯತ್ನಿಸಿದ್ದ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪ್ರಕಾಶ್ ವಿಲಿಯಂ ಎಂದು ಗುರುತಿಸಲಾಗಿದೆ. ಸೆಂಟ್ ಮೇರಿಸ್ ಚರ್ಚ್​ನಲ್ಲಿ ಮಹಿಳೆ ಒರ್ವರು ಚರ್ಚ್ ಲೈಟ್ ಆಫ್ ಮಾಡಲು ಬಂದಾಗ ಬಾಗಿಲಲ್ಲಿ ಚಾಕು ಹಿಡಿದು ನಿಂತಿದ್ದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕೂಗಿದ್ದಕ್ಕೆ ಮಹಿಳೆ ಕುತ್ತಿಗೆಗೆ ಚಾಕು ಇಟ್ಟು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಚಾಕು ಹಾಕಿದಾಗ ಮಹಿಳೆ ಬಟ್ಟೆ ಚಾಕುವಿಗೆ ಸಿಕ್ಕಿ ಹರಿದಿದೆ. ಮಹಿಳೆ ಕಿರುಚಿದಾಗ ಆಕೆಯ ಪತಿ ಅಲ್ಲಿಗೆ ಬಂದಿದ್ದಾರೆ, ಪತಿ ಬರ್ತಿದ್ದ ಹಾಗೆ ಅಲ್ಲಿಂದ ಪ್ರಕಾಶ ಎಸ್ಕೇಪ್ ಆಗಿದ್ದಾನೆ. ಅದೆ ದಿನ ಏರಿಯಾದಲ್ಲಿ ಗಣೇಶ್ ಮೆರವಣಿಗೆ ಇದ್ದ ಕಾರಣ ಆರೋಪಿ ಎಸ್ಕೇಪ್ ಅಗಿ ಗಣೇಶ ಮೆರವಣಿಗೆ ಒಳಗೆ ಸೇರಿಕೊಂಡಿದ್ದಾನೆ. ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ್ದ ಆಶೋಕ್ ನಗರ ಪೊಲೀಸರು ಸದ್ಯ ಅರೋಪಿಯನ್ನು ಹುಡುಕಾಡಿ ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ ಯತ್ನ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಶೋಕ್ ನಗರ ಪೊಲೀಸರು ಅರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ