Webdunia - Bharat's app for daily news and videos

Install App

ಬಿಲ್ ಕಲೆಕ್ಟರ್​ಗೆ ಗ್ರಾಮಸ್ಥರ ಕ್ಲಾಸ್

Webdunia
ಶುಕ್ರವಾರ, 19 ಮೇ 2023 (13:50 IST)
ಜನರು  ಕರೆಂಟ್ ಬಿಲ್ ಕಾಂಗ್ರೆಸ್​ನವರನ್ನೆ ಕೇಳಿ ಎನ್ನುತ್ತಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಸಿಕ್ಕ ಹಿನ್ನೆಲೆ ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಗ್ರಾಮದಲ್ಲಿ ಜನರು ಬಿಲ್​ ಪಾವತಿ ಮಾಡಿಸಿಕೊಳ್ಳಲು ಬಂದ ಕೆಇಬಿ ಬಿಲ್ ಕಲೆಕ್ಟರ್​ನನ್ನೇ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಬಂದಿದೆ ಅವರ ಬಳಿಯೆ ಬಿಲ್ ತಗೆದುಕೋ ನಾವು ಬಿಲ್ ಕಟ್ಟಲ್ಲ. ಬೇಕಾದರೆ ನಿನ್ನ ಆಫೀಸರ್​ ಬಳಿ ಹೋಗಿ ಹೇಳು” ಎಂದು ಜನರು ಹೇಳುತ್ತಿದ್ದು “ಗ್ರಾಮದಲ್ಲಿ ಯಾರ ಮನೆಗೂ ಹೋಗಿ ಬಿಲ್ ಕೇಳಬೇಡ. ಕಮರ್ಷಿಯಲ್ ಮೀಟರ್ ಗೆ ಮಾತ್ರ ಬಿಲ್ ಕೇಳು ಮನೆಗಳ ತಂಟೆಗೆ ಬರಬೇಡ” ಎಂದು ಬಿಲ್ ಕಲೆಕ್ಟರ್​ಗೆ ಜನರು ಕ್ಲಾಸ್ ಕೂಡ ತಗೆದುಕೊಂಡಿದ್ದಾರೆ. ಇಷ್ಟು ನಡೆದು ಬಿಲ್ ಕಲೆಕ್ಟರ್​ರನ್ನು ಗ್ರಾಮದಿಂದ ಗ್ರಾಮಸ್ಥರು ಹೊರ ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments