Webdunia - Bharat's app for daily news and videos

Install App

ಮುಂಡರಗಿ: ಬಸವರಾಜ ಬೊಮ್ಮಾಯಿಗೆ ಕಂಬಳಿ ಹೊದಿಸಿ, ಕುರಿ ಕೊಟ್ಟ ಗ್ರಾಮಸ್ಥರು

Sampriya
ಭಾನುವಾರ, 31 ಮಾರ್ಚ್ 2024 (20:08 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ  ಪ್ರಯುಕ್ತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹಾಗೂ ಬಿಡ್ನಾಳ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಈ ವೇಳೆ ಅವರಿಗೆ ಗ್ರಾಮದ ಜನರು ಕರಿಯ ಕಂಬಳಿ ಹೊದಿಸಿ, ಕುರು ಮರಿಯನ್ನು ಉಡುಗೊರೆಯಾಗಿ ನೀಡಿದರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ತನುಯೆಂಬುವ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವರಿ ಹಿಕ್ಕಿಯ ಹೆಡಗಿ
ಗುರು ಹೇಳಿದ ಬಾಳು ಹಾಲಿನ ಗಡಗಿ
ನಮ್ಮ ಕೈಲೇ ಇದ್ಯೋ ಅರಿವಿನ ಬಡಗಿ

ಇಂದು ಹಾವೇರಿ-ಗದಗ ಲೋಕಸಭಾ ಚುನಾವಣೆಯ ಪ್ರಯುಕ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹಾಗೂ ಬಿಡ್ನಾಳ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಆದರದಿಂದ ಸ್ವಾಗತಿಸಿ, ಕರಿಯ ಕಂಬಳಿ ಹೊದಿಸಿ, ಕುರಿ ಮರಿಯನ್ನು ಉಡುಗೊರೆಯಾಗಿ ನೀಡಿದರು.

ಗ್ರಾಮಸ್ಥರ ನಿಷ್ಕಲ್ಮಶ ಪ್ರೀತಿಗೆ ಹಾಗೂ ನೀಡಿದ ಬೆಂಬಲಕ್ಕೆ ನಾನು ಸದಾ ಚಿರಋಣಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments