Webdunia - Bharat's app for daily news and videos

Install App

ಡಿಸಿಎಂ ಡಿಕೆಶಿ ಭೇಟಿ‌ ಮಾಡಿದ ಸೋಂಪುರ ಗ್ರಾಮಸ್ಥರು

Webdunia
ಮಂಗಳವಾರ, 25 ಜುಲೈ 2023 (17:00 IST)
ನೈಸ್ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರನ್ನ ಸೋಂಪುರ ಗ್ರಾಮಸ್ಥರು ಭೇಟಿ ಮಾಡಿದ್ದಾರೆ.ಡಿಕೆಶಿ ಭೇಟಿ ಬಳಿಕ ಬಿಜೆಪಿ ಮುಖಂಡ ರುದ್ರೇಶ್ ಸೋಂಪುರ ಗ್ರಾಮದ ಜಮೀನು ವಶ ಆಗಿ 20-25 ವರ್ಷ ಆಗಿದೆ.ನೈಸ್ ನಿಂದ ನಮಗೆ ನಿವೇಶನ ಹಂಚಿಕೆ ಆಗಿಲ್ಲ.ಡಿಸಿಎಂ ಅವ್ರನ್ನ ಭೇಟಿ ಮಾಡಿದ್ದೇವೆ.ರೈತರಿಗೆ ಅನುಕೂಲ ಮಾಡಿ, ನಿವೇಶನ ಕೊಡಲಿ.ನಮ್ಮ ಗ್ರಾಮಸ್ಥರು ಇನ್ನೂ ಪ್ರೊಟೆಸ್ಟ್ ಮಾಡಿಲ್ಲ.ರೈತರಿಗೆ ಅನ್ಯಾಯ ಕೆಲವರು ಅಂತಾ ಬರೀ ಬಿಲ್ಡಪ್ ಕೊಡ್ತಿದ್ದಾರೆ.ದಯಮಾಡಿ ನಮ್ಮ ಸೋಂಪುರ ಗ್ರಾಮಕ್ಕೆ ಬಂದು ರೈತರ ಕಷ್ಟ ನೋಡಿ.ನಿವೇಶನಗಳು ಸಿಗದೇ ತೊಂದರೆ ಆಗ್ತಿದೆ, ಪರಿಹಾರವೂ ಸಿಗ್ತಿಲ್ಲ‌ ಎಂದು ಡಿಕೆಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇವೆ.ನಮ್ಮ ಮನವಿಗೆ ಡಿಸಿಎಂ ಅವರು ಸ್ಪಂದನೆ ಮಾಡಿದ್ದಾರೆ .ಅವರೇ ಸೋಂಪುರ ಗ್ರಾಮಕ್ಕೆ ಆ ಸರ್ಕಲ್ ಗೆ ಬರ್ತಿನಿ ಅಲ್ಲಿರುವ ಸಮಸ್ಯೆಗಳ ಕುರಿತು ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.ನಮಗೊಂದು ಡಿಸಿಎಂ ಅವರು ಇವತ್ತು ಭರವಸೆ ಕೊಟ್ಟಿದ್ದಾರೆ ಎಂದು ಬಿಜೆಪಿ‌ ಮುಖಂಡ ರುದ್ರೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments