Webdunia - Bharat's app for daily news and videos

Install App

ಡಿಸಿಎಂ ಡಿಕೆಶಿ ಭೇಟಿ‌ ಮಾಡಿದ ಸೋಂಪುರ ಗ್ರಾಮಸ್ಥರು

Webdunia
ಮಂಗಳವಾರ, 25 ಜುಲೈ 2023 (17:00 IST)
ನೈಸ್ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರನ್ನ ಸೋಂಪುರ ಗ್ರಾಮಸ್ಥರು ಭೇಟಿ ಮಾಡಿದ್ದಾರೆ.ಡಿಕೆಶಿ ಭೇಟಿ ಬಳಿಕ ಬಿಜೆಪಿ ಮುಖಂಡ ರುದ್ರೇಶ್ ಸೋಂಪುರ ಗ್ರಾಮದ ಜಮೀನು ವಶ ಆಗಿ 20-25 ವರ್ಷ ಆಗಿದೆ.ನೈಸ್ ನಿಂದ ನಮಗೆ ನಿವೇಶನ ಹಂಚಿಕೆ ಆಗಿಲ್ಲ.ಡಿಸಿಎಂ ಅವ್ರನ್ನ ಭೇಟಿ ಮಾಡಿದ್ದೇವೆ.ರೈತರಿಗೆ ಅನುಕೂಲ ಮಾಡಿ, ನಿವೇಶನ ಕೊಡಲಿ.ನಮ್ಮ ಗ್ರಾಮಸ್ಥರು ಇನ್ನೂ ಪ್ರೊಟೆಸ್ಟ್ ಮಾಡಿಲ್ಲ.ರೈತರಿಗೆ ಅನ್ಯಾಯ ಕೆಲವರು ಅಂತಾ ಬರೀ ಬಿಲ್ಡಪ್ ಕೊಡ್ತಿದ್ದಾರೆ.ದಯಮಾಡಿ ನಮ್ಮ ಸೋಂಪುರ ಗ್ರಾಮಕ್ಕೆ ಬಂದು ರೈತರ ಕಷ್ಟ ನೋಡಿ.ನಿವೇಶನಗಳು ಸಿಗದೇ ತೊಂದರೆ ಆಗ್ತಿದೆ, ಪರಿಹಾರವೂ ಸಿಗ್ತಿಲ್ಲ‌ ಎಂದು ಡಿಕೆಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇವೆ.ನಮ್ಮ ಮನವಿಗೆ ಡಿಸಿಎಂ ಅವರು ಸ್ಪಂದನೆ ಮಾಡಿದ್ದಾರೆ .ಅವರೇ ಸೋಂಪುರ ಗ್ರಾಮಕ್ಕೆ ಆ ಸರ್ಕಲ್ ಗೆ ಬರ್ತಿನಿ ಅಲ್ಲಿರುವ ಸಮಸ್ಯೆಗಳ ಕುರಿತು ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.ನಮಗೊಂದು ಡಿಸಿಎಂ ಅವರು ಇವತ್ತು ಭರವಸೆ ಕೊಟ್ಟಿದ್ದಾರೆ ಎಂದು ಬಿಜೆಪಿ‌ ಮುಖಂಡ ರುದ್ರೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments