Webdunia - Bharat's app for daily news and videos

Install App

ರಸ್ತೆಯಲ್ಲಿ ಹಸುಗಳನ್ನು ಕಟ್ಟಿಹಾಕಿ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ

Webdunia
ಬುಧವಾರ, 10 ಸೆಪ್ಟಂಬರ್ 2014 (16:10 IST)
ಬೆಂಗಳೂರಿನ ಕೆ. ನಾರಾಯಣಪುರದಲ್ಲಿ ಮುಖ್ಯರಸ್ತೆಯಲ್ಲಿ ಒಂದು ವಿಭಿನ್ನ ರೀತಿಯಲ್ಲಿ ರಸ್ತೆ ತಡೆ ನಡೆಯಿತು.  ರಸ್ತೆಯ ಮೇಲೆ ಹಸುಗಳನ್ನು ಕಟ್ಟಿಹಾಕಿ ರಸ್ತೆ ಸಂಚಾರವನ್ನು ಗ್ರಾಮಸ್ಥರು ಬಂದ್ ಮಾಡಿದರು.

ಪಶುಚಿಕಿತ್ಸಾಲಯವನ್ನು ಸ್ಥಳಾಂತರಿಸುವ ನಿರ್ದಾರವನ್ನು ವಿರೋಧಿಸಿ ಗ್ರಾಮಸ್ಥರು ವೈದ್ಯಾಧಿಕಾರಿಗಳನ್ನು ಕೂಡಿ ಹಾಕಿದ ಘಟನೆ ಕೂಡ ನಡೆಯಿತು.ರಸ್ತೆ ಮಧ್ಯೆ ಎತ್ತಿನಗಾಡಿಗಳನ್ನು ಅಡ್ಡಲಾಗಿ ನಿಲ್ಲಿಸಿ ಕೂಡ ಪ್ರತಿಭಟನೆ ನಡೆಸಿದರು.

 ಈ ಪಶುಚಿಕಿತ್ಸಾಲಯವನ್ನು ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರ ಮಾಡುವುದರ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments