Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿಗೆ ವಿನಯ್ ಗುರೂಜಿ ಹೇಳಿದ್ದ ಭವಿಷ್ಯ ನಿಜವಾಯ್ತು!

Webdunia
ಶುಕ್ರವಾರ, 24 ಸೆಪ್ಟಂಬರ್ 2021 (16:39 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿಗೆ ಗಂಡು ಮಗುವಾಗಿದೆ. ಈ ಮೂಲಕ ಈ ಹಿಂದೆ ವಿನಯ್ ಗುರೂಜಿ ಹೇಳಿದ್ದ ಭವಿಷ್ಯ ನಿಜವಾಗಿದೆ.

 

ರೇವತಿ ಗರ್ಭಿಣಿಯಾಗಿದ್ದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ವಿನಯ್ ಗುರೂಜಿ ಗೌಡರ ಮನೆಗೆ ಗಂಡು ಮಗುವಿನ ಆಗಮನವಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಅದೀಗ ನಿಜವಾಗಿದೆ.

ಅದರ ಜೊತೆಗೆ ಮಗುವಿನ ಆಗಮನದ ಬಳಿಕ ನಿಖಿಲ್ ರಾಜಕೀಯ ಭವಿಷ್ಯವೂ ಉಜ್ವಲವಾಗಲಿದೆ ಎಂದಿದ್ದರು. ಅದೂ ನಿಜವಾಗುತ್ತದೆಯೇ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments