ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ?: ವಿನಯ್ ಕುಲಕರ್ಣಿ

Webdunia
ಶುಕ್ರವಾರ, 10 ನವೆಂಬರ್ 2017 (15:53 IST)
ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ? ಇಂತಹ ನೂರು ನೋಟಿಸ್ ಬಂದರೂ ಹೆದರುವುದಿಲ್ಲ ಎಂದು ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.
ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ನಮಗೆ ನಮ್ಮ ಹಕ್ಕು ದೊರೆಯಲೇಬೇಕು. ಹಕ್ಕು ದೊರೆಯುವವರೆಗೆ ಹೋರಾಟ ನಿಲ್ಲದು ಎಂದು ಗುಡುಗಿದ್ದಾರೆ.
 
ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ವಿರೋಧಿಸಿ ನಿವೃತ್ತ ಐಎಎಸ್ ಅಧಿಕಾರಿ ಶಶಧರ್ ಶಾನಭೋಗ್ ಎನ್ನುವವರು ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿ ನೋಟಿಸ್ ರವಾನಿಸಿದ್ದಾರೆ. 
 
ಕೆಲವರು ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಂತಹ ದುಷ್ಟಶಕ್ತಿಗಳಿಗೆ ನಾವು ಹೆದರುವುದಿಲ್ಲ ಎಂದು  ತಿರುಗೇಟು ನೀಡಿದ್ದಾರೆ.
 
ಲಿಂಗಾಯುತ ಸಮಾವೇಶದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿರುವುದು ನೋಡಿದ ವೀರಶೈವರ ಜಂಘಾಬಸ ಉಡುಗಿ ಕುಸಿದು ಹೋಗಿದೆ ಎಂದು ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments