Webdunia - Bharat's app for daily news and videos

Install App

ನೀತಿ ಸಂಹಿತೆ ಉಲ್ಲಂಘನೆ: ಕೈ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Sampriya
ಭಾನುವಾರ, 31 ಮಾರ್ಚ್ 2024 (18:18 IST)
Photo Courtesy X
ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಮುಂದುವರೆದಿರುವ ಕುರಿತು ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು.

ದೂರಿನಲ್ಲಿ ಹೀಗಿದೆ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿಯೊಂದು ಭಾವಿಸಿರುವಂತೆ ಕಾಣುತ್ತಿದೆ.ದಿನಾಂಕ 30 ಮಾರ್ಚ್ 30ರಂದು ಡಿಕೆ ಶಿವಕುಮಾರ್ ಅವರಯು ವಿಧಾನಸೌಧ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ  ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.

ನಿಯೋಗದಲ್ಲಿ ಶಾಸಕರಾದ ಸುರೇಶ್,  ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ರಾಜ್ಯ ವಕ್ತಾರಪ್ರಕಾಶ್‌ ಎಸ್.‌, ಹೆಚ್.‌ ಎನ್.‌ ಚಂದ್ರಶೇಖರ್‌, ಬೆಂಗಳೂರು ದಕ್ಷಿಣ ಜಿಲ್ಲಾ ವಕ್ತಾರ ಶ್ರೀ ಟಿ. ಎಸ್.‌ ಸಂಕೀರ್ತ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments