Webdunia - Bharat's app for daily news and videos

Install App

ನೀತಿ ಸಂಹಿತೆ ಉಲ್ಲಂಘನೆ ; ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್‍.ಐ.ಆರ್ ದಾಖಲು

Webdunia
ಸೋಮವಾರ, 25 ಮಾರ್ಚ್ 2019 (11:56 IST)
ಮೈಸೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ದಿನವೇ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ವಿರುದ್ಧ  ಎಫ್‍.ಐ.ಆರ್ ದಾಖಲು ಮಾಡಲಾಗಿದೆ.


ಪ್ರತಾಪ್ ಸಿಂಹ ಅವರು ಸರ್ಕಾರಿ ಅಂಚೆ ಕಚೇರಿ ಮೂಲಕ ಬುಕ್ ಲೆಟ್‍ ಗಳನ್ನ ಹಂಚಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‍ಓಯು) ವ್ಯವಸ್ಥಾಪನಾ ಮಂಡಳಿ ಮಾಜಿ ಸದಸ್ಯರಾದ ಕೆ ಎಸ್.ಶಿವರಾಮ್ ಎನ್ನುವವರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.


ಬಳಿಕ ದೂರಿನ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ಸಹಾಯಕ ಚುನಾವಣಾಧಿಕಾರಿ ಉಮೇಶ್ ಅವರು ದೂರು ನೀಡಿದ್ದು, ಮಾರ್ಚ್ 23 ರಂದು ಎಫ್‍ಐಆರ್ ದಾಖಲು ಮಾಡಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments