Webdunia - Bharat's app for daily news and videos

Install App

ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ

Webdunia
ಗುರುವಾರ, 18 ಜೂನ್ 2020 (09:17 IST)
ಮಂಗಳೂರು : ಇಂದು ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ನಿಯಮ ಉಲ್ಲಂಘನೆಯಾಗಿದೆ.

ಮಂಗಳೂರು ಹೊರವಲಯದ ತಲಪಾಡಿಯಲ್ಲಿರುವ ಮರಿಯಾಶ್ರಮ ಸಂಸ್ಥೆಯ ಬಳಿ ಪರೀಕ್ಷೆ ಬರೆಯುವುದಕ್ಕೆ ಬಂದಿರುವ ವಿದ್ಯಾರ್ಥಿಗಳು  ಗುಂಪಾಗಿ ನಿಂತಿದ್ದಾರೆ. ಆದರೂ  ಸಿಬ್ಬಂದಿಗಳು ಏನು ಹೇಳದೆ  ನಿರ್ಲಕ್ಷ್ಯ ತೋರಿದ್ದಾರೆ.

ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಹೇಳಿದ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೋಷಕರು ಇಲಾಖೆಯ ಮೇಲೆ ಆಕ್ರೋಶ ವ್ತಕ್ತಪಡಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments