ಸಂಚಾರಿ ಪೊಲೀಸ್ ಅಧಿಕಾರಿ ಹೆಸರು ಹೇಳಿಕೊಂಡು ಸಂಚಾರಿ ನಿಯಮ ಉಲ್ಲಂಘನೆ

Webdunia
ಭಾನುವಾರ, 12 ಸೆಪ್ಟಂಬರ್ 2021 (19:50 IST)
ಸಂಚಾರಿ ಪೊಲೀಸ್ ಅಧಿಕಾರಿ ಹೆಸರು ಹೇಳಿಕೊಂಡು ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡ್ತಾ ಇದ್ದ ವ್ಯಕ್ತಿಗೆ ಜಯನಗರ ಪೊಲೀಸರು ಬರೋಬ್ಬರಿ 20 ಸಾವಿರ ದಂಡ ವಿಧಿಸಿದ್ದಾರೆ.ಜಂಟಿ ಪೊಲೀಸ್ ಆಯುಕ್ತ ರವಿಕಾಂತೆ ಗೌಡ ಅವರ ಅಭಿಮಾನಿ ಹಾಗು ಆರ್.ಟಿ.ಓ.ಕಾರ್ಯಕರ್ತ ಎಂದು ಹೇಳಿಕೊಂಡು ಗಿರೀಶ್ ಬಾಬು ಎಂಬಾತ 42 ಬಾರಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದ.ಅಲ್ಲದೇ ಗಾಡಿಯಲ್ಲಿ ಪ್ರೇಸ್ ಎಂದು ಬರೆದುಕೊಂಡು ಸಂಚಾರಿ ನಿಯಮನ್ನ ಉಲ್ಲಂಘನೆ ಮಾಡ್ತಾ ಇದ್ದ. ಕೊನೆಗು ಸಂಚಾರಿ ಪೊಲೀಸರ ಕೈಗೆ ಈತ ಸಿಕ್ಕಿಬಿದ್ದಿದ್ದಾನೆ. ಇನ್ನು ನಿಯಮ ಉಲ್ಲಂಘನೆ  ಮಾಡಿದ ಗಿರೀಶ್ ಬಾಬು ಗಾಡಿಯನ್ನು ವಶಕ್ಕೆ ಪಡೆದಿರೋ ಪೊಲೀಸರು  20 ಸಾವಿರದ 200 ರೂ ದಂಡವನ್ನು ವಿಧಿಸಿದ್ದಾರೆ.ಗಾಡಿಯನ್ನು ಸಿಜ್ಹ್ ಮಾಡಿರುವ ಪೊಲೀಸರು ಬಾಬುವನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments