Webdunia - Bharat's app for daily news and videos

Install App

ಮೀಸಲಾತಿ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರಿಗೆ ಹಿಂಸೆ

Webdunia
ಶನಿವಾರ, 13 ಫೆಬ್ರವರಿ 2021 (12:23 IST)
ಬೆಂಗಳೂರು : ಮೀಸಲಾತಿಗಾಗಿ ಸಿಎಂ ಯಡಿಯೂರಪ್ಪನವರಿಗೆ ಹಿಂಸೆ. ಸಿಎಂಗೆ ಕೊಡ್ತೀರೋ ಹಿಂಸೆ ನೋಡಿದ್ರೆ ಅಯ್ಯೋ ಅನ್ನಿಸುತ್ತೆ ಎಂದು ವೀರಶೈವ ಲಿಂಗಾಯುತ ಅಭಿವೃದ್ಧಿ ನಿಗಮ ಅಧ್ಯಕ್ಷ ಪರಶಿವಯ್ಯ ಹೇಳಿದ್ದಾರೆ.

ವೀರಶೈವ ಲಿಂಗಾಯತ ಸಭೆಯಲ್ಲಿ ಮಾತನಾಡಿದ ಅವರು, ಒಂದೆಡೆ ಕುರುಬರು, ಮತ್ತೊಂದು ಕಡೆ ವಾಲ್ಮೀಕಿ ಗಳು, ಇನ್ನೊಂದೆಡೆ ಪಂಚಮಸಾಲಿ ವೀರಶೈವರು ಹಿಂಸೆ ನೀಡುತ್ತಿದ್ದೇವೆ. ಆದರೆ ಈ ಹಿಂಸೆಯ ನಡುವೆಯೂ ಸಿಎಂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಸಿಎಂ ಹುದ್ದೆ ವೈಭವೋಪೇತ, ಮುಳ್ಳಿನ ಹಾಸಿಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments