Webdunia - Bharat's app for daily news and videos

Install App

ಪ್ರಸಾದಕ್ಕಾಗಿ ಬಂದ ಭಕ್ತರ ಮೇಲೆ ದೌರ್ಜನ್ಯ: ಆರೋಪ

Webdunia
ಬುಧವಾರ, 16 ಜನವರಿ 2019 (15:50 IST)
ಪ್ರಸಾದಕ್ಕಾಗಿ ಬಂದ ಭಕ್ತರ‌ ಮೇಲೆ ಅನುಚಿತವಾಗಿ ವರ್ತಿಸಿರುವ ಘಟನೆ ನಡೆದಿದೆ.

ಚಾಮರಾಜನಗರದ ಹುಲುಗಿನ ಮುರಡಿಯ ವೆಂಕಟರಮಣ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ರಥೋತ್ಸವದ ನಂತರ ಪ್ರಸಾದಕ್ಕಾಗಿ ಬಂದ ಭಕ್ತರ ಜತೆ ಗಲಾಟೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ದೇವಸ್ಥಾನದ ಸಂಬಂಧಿಕರಿಂದ ದುರ್ವರ್ತನೆಯೂ ನಡೆದಿದೆ ಎಂದು ಭಕ್ತರು ದೂರಿದ್ದಾರೆ.

ದೇವಸ್ಥಾನದ ಅರ್ಚಕರ ಸಂಬಂಧಿಕರು ಮೃಗಗಳಂತೆ ಭಕ್ತರನ್ನ ಎಳೆದೆಳೆದು ಬಿಸಾಡಿದ ಘಟನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ದೇವರ ಪ್ರಸಾದಕ್ಕಾಗಿ ಮುಗಿಬಿದ್ದ ಭಕ್ತರ ಮೇಲೆ ರಫ್ ಅಂಡ್ ಟಫ್ ಆಗಿ ಅರ್ಚಕರ ಸಂಬಂಧಿಕರು ನಡೆದುಕೊಂಡಿದ್ದಾರೆ.
ಪಕ್ಕದಲ್ಲೇ ಪೊಲೀಸ್ ಸಿಬ್ಬಂದಿ ಇದ್ದರೂ ಸಹ, ಅರ್ಚಕರ ಸಂಬಂಧಿಗಳು ರೌಡಿಗಳಂತೆ ವರ್ತಿಸಿದರು ಎಂದು ಜನರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments