Webdunia - Bharat's app for daily news and videos

Install App

ಪ್ರಸಾದಕ್ಕಾಗಿ ಬಂದ ಭಕ್ತರ ಮೇಲೆ ದೌರ್ಜನ್ಯ: ಆರೋಪ

Webdunia
ಬುಧವಾರ, 16 ಜನವರಿ 2019 (15:50 IST)
ಪ್ರಸಾದಕ್ಕಾಗಿ ಬಂದ ಭಕ್ತರ‌ ಮೇಲೆ ಅನುಚಿತವಾಗಿ ವರ್ತಿಸಿರುವ ಘಟನೆ ನಡೆದಿದೆ.

ಚಾಮರಾಜನಗರದ ಹುಲುಗಿನ ಮುರಡಿಯ ವೆಂಕಟರಮಣ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ರಥೋತ್ಸವದ ನಂತರ ಪ್ರಸಾದಕ್ಕಾಗಿ ಬಂದ ಭಕ್ತರ ಜತೆ ಗಲಾಟೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ದೇವಸ್ಥಾನದ ಸಂಬಂಧಿಕರಿಂದ ದುರ್ವರ್ತನೆಯೂ ನಡೆದಿದೆ ಎಂದು ಭಕ್ತರು ದೂರಿದ್ದಾರೆ.

ದೇವಸ್ಥಾನದ ಅರ್ಚಕರ ಸಂಬಂಧಿಕರು ಮೃಗಗಳಂತೆ ಭಕ್ತರನ್ನ ಎಳೆದೆಳೆದು ಬಿಸಾಡಿದ ಘಟನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ದೇವರ ಪ್ರಸಾದಕ್ಕಾಗಿ ಮುಗಿಬಿದ್ದ ಭಕ್ತರ ಮೇಲೆ ರಫ್ ಅಂಡ್ ಟಫ್ ಆಗಿ ಅರ್ಚಕರ ಸಂಬಂಧಿಕರು ನಡೆದುಕೊಂಡಿದ್ದಾರೆ.
ಪಕ್ಕದಲ್ಲೇ ಪೊಲೀಸ್ ಸಿಬ್ಬಂದಿ ಇದ್ದರೂ ಸಹ, ಅರ್ಚಕರ ಸಂಬಂಧಿಗಳು ರೌಡಿಗಳಂತೆ ವರ್ತಿಸಿದರು ಎಂದು ಜನರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments