ಶಾಸಕರ ಸಂಬಂಧಿಯಿಂದ ದೌರ್ಜನ್ಯ - ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ

Webdunia
ಮಂಗಳವಾರ, 8 ಅಕ್ಟೋಬರ್ 2019 (18:13 IST)
ಮಾಜಿ ಶಾಸಕರ ಸಂಬಂಧಿಯೊಬ್ಬರು ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರೋ ಘಟನೆ ನಡೆದಿದೆ.

ಪುರಸಭೆ ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಮಾಜಿ ಶಾಸಕನ ಸಂಬಂಧಿ.

ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಂಬಂಧಿಯಿಂದ ಸರ್ಕಾರಿ ಅಧಿಕಾರಿ‌ ಮೇಲೆ  ದೌರ್ಜನ್ಯ ನಡೆದಿದೆ.
ಮಂಡ್ಯ ಜಿಲ್ಲೆಯ  ಕೆ.ಆರ್.ಪೇಟೆ ಪಟ್ಟಣದಲ್ಲಿ‌ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರಿಯ ಪುತ್ರ ಕೆ.ಟಿ. ಚಕ್ರಪಾಣಿಯಿಂದ ದೌರ್ಜನ್ಯ ನಡೆದಿದೆ.

ಮಂಡ್ಯ  ಕೆ.ಆರ್.ಪೇಟೆ ಪಟ್ಟಣದ ಮಾಜಿ ಪುರಸಭೆ ಅಧ್ಯಕ್ಷ ಕೆ.ಟಿ. ಚಕ್ರಪಾಣಿ, ಸರ್ಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದರು. ಈ ವೇಳೆ ತಡೆಯಲು ಹೋಗಿದ್ದಾರೆ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿಗಳು.

ಆದರೆ ಅಧಿಕಾರಿಗೆ ಕೊಲೆ ಬೆದರಿಕೆ ಒಡ್ಡಿ, ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಚಕ್ರಪಾಣಿ ಮತ್ತವರ ಬೆಂಗಲಿಗರು.
ಪುರಸಭೆ ಮುಖ್ಯಾಧಿಕಾರಿ ಸತೀಶ್ ರಿಂದ ಕೆ.ಟಿ. ಚಕ್ರಪಾಣಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments