Webdunia - Bharat's app for daily news and videos

Install App

ಶಾಸಕರ ಸಂಬಂಧಿಯಿಂದ ದೌರ್ಜನ್ಯ - ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ

Webdunia
ಮಂಗಳವಾರ, 8 ಅಕ್ಟೋಬರ್ 2019 (18:13 IST)
ಮಾಜಿ ಶಾಸಕರ ಸಂಬಂಧಿಯೊಬ್ಬರು ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರೋ ಘಟನೆ ನಡೆದಿದೆ.

ಪುರಸಭೆ ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಮಾಜಿ ಶಾಸಕನ ಸಂಬಂಧಿ.

ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಂಬಂಧಿಯಿಂದ ಸರ್ಕಾರಿ ಅಧಿಕಾರಿ‌ ಮೇಲೆ  ದೌರ್ಜನ್ಯ ನಡೆದಿದೆ.
ಮಂಡ್ಯ ಜಿಲ್ಲೆಯ  ಕೆ.ಆರ್.ಪೇಟೆ ಪಟ್ಟಣದಲ್ಲಿ‌ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರಿಯ ಪುತ್ರ ಕೆ.ಟಿ. ಚಕ್ರಪಾಣಿಯಿಂದ ದೌರ್ಜನ್ಯ ನಡೆದಿದೆ.

ಮಂಡ್ಯ  ಕೆ.ಆರ್.ಪೇಟೆ ಪಟ್ಟಣದ ಮಾಜಿ ಪುರಸಭೆ ಅಧ್ಯಕ್ಷ ಕೆ.ಟಿ. ಚಕ್ರಪಾಣಿ, ಸರ್ಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದರು. ಈ ವೇಳೆ ತಡೆಯಲು ಹೋಗಿದ್ದಾರೆ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿಗಳು.

ಆದರೆ ಅಧಿಕಾರಿಗೆ ಕೊಲೆ ಬೆದರಿಕೆ ಒಡ್ಡಿ, ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಚಕ್ರಪಾಣಿ ಮತ್ತವರ ಬೆಂಗಲಿಗರು.
ಪುರಸಭೆ ಮುಖ್ಯಾಧಿಕಾರಿ ಸತೀಶ್ ರಿಂದ ಕೆ.ಟಿ. ಚಕ್ರಪಾಣಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments