ಶಾಸಕರ ಸಂಬಂಧಿಯಿಂದ ದೌರ್ಜನ್ಯ - ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ

Webdunia
ಮಂಗಳವಾರ, 8 ಅಕ್ಟೋಬರ್ 2019 (18:13 IST)
ಮಾಜಿ ಶಾಸಕರ ಸಂಬಂಧಿಯೊಬ್ಬರು ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರೋ ಘಟನೆ ನಡೆದಿದೆ.

ಪುರಸಭೆ ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಮಾಜಿ ಶಾಸಕನ ಸಂಬಂಧಿ.

ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಂಬಂಧಿಯಿಂದ ಸರ್ಕಾರಿ ಅಧಿಕಾರಿ‌ ಮೇಲೆ  ದೌರ್ಜನ್ಯ ನಡೆದಿದೆ.
ಮಂಡ್ಯ ಜಿಲ್ಲೆಯ  ಕೆ.ಆರ್.ಪೇಟೆ ಪಟ್ಟಣದಲ್ಲಿ‌ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರಿಯ ಪುತ್ರ ಕೆ.ಟಿ. ಚಕ್ರಪಾಣಿಯಿಂದ ದೌರ್ಜನ್ಯ ನಡೆದಿದೆ.

ಮಂಡ್ಯ  ಕೆ.ಆರ್.ಪೇಟೆ ಪಟ್ಟಣದ ಮಾಜಿ ಪುರಸಭೆ ಅಧ್ಯಕ್ಷ ಕೆ.ಟಿ. ಚಕ್ರಪಾಣಿ, ಸರ್ಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದರು. ಈ ವೇಳೆ ತಡೆಯಲು ಹೋಗಿದ್ದಾರೆ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿಗಳು.

ಆದರೆ ಅಧಿಕಾರಿಗೆ ಕೊಲೆ ಬೆದರಿಕೆ ಒಡ್ಡಿ, ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಚಕ್ರಪಾಣಿ ಮತ್ತವರ ಬೆಂಗಲಿಗರು.
ಪುರಸಭೆ ಮುಖ್ಯಾಧಿಕಾರಿ ಸತೀಶ್ ರಿಂದ ಕೆ.ಟಿ. ಚಕ್ರಪಾಣಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments