ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ : ನಳಿನ್ ಕುಮಾರ್

Webdunia
ಸೋಮವಾರ, 15 ಮೇ 2023 (13:07 IST)
ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದಿದ್ದಾರೆ.
 
ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು.

ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದೆ. ಇದನ್ನು ನಿಯಂತ್ರಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments