ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ : ನಳಿನ್ ಕುಮಾರ್

Webdunia
ಸೋಮವಾರ, 15 ಮೇ 2023 (13:07 IST)
ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದಿದ್ದಾರೆ.
 
ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು.

ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದೆ. ಇದನ್ನು ನಿಯಂತ್ರಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments